ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ

ಶಿಕಾರಿಪುರ

ಮಾಧ್ಯಮಗಳಲ್ಲಿ

ಬೀಜೋತ್ಸವ ಅಭಿಯಾನಕ್ಕೆ ಚಲನೆ

Read More

ಅರಣ್ಯದ ಉಳಿವಿಗಾಗಿ ಬಿಜೋತ್ಸವ

ಶಿಕಾರಿಪುರದ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಹಾಗೂ ಶಿಕಾರಿಪುರ ವಲಯ ಅರಣ್ಯ ಉಪ ವಿಭಾಗದ ಸಂಯುಕ್ತ ಆಶ್ರಯದಲ್ಲಿ, ಅರಣ್ಯ ಇಲಾಖೆಯ ವಿನೂತನ ಕಾರ್ಯಕ್ರಮವಾದ ಬಿಜೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪ್ಯಾನಾಯ್ಕ ಬಿಜೋತ್ಸವ ಕಾರ್ಯಕ್ರಮದ ಆಶಯವನ್ನು ಮತ್ತು ಅರಣ್ಯ ಸಂರಕ್ಷಣೆಯ ಮಹತ್ವವನ್ನು ವಿವರಿಸಿದರು. ಈ ವೇಳೆ ಅರಣ್ಯ ಪ್ರದೇಶದಲ್ಲಿ ತಾರೆ ,ಹೊಂಗೆ, ಬಿದಿರು, ಕರಿಮತ್ತಿ , ಹೆಬ್ಬೇವು ಮರದ ಬೀಜಗಳನ್ನು ಬಿತ್ತಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಡಾ. ಶಿವಕುಮಾರ್ ಜಿ ಎಸ್ ವಹಿಸಿದ್ದು, ಸ್ವಾಮಿ ವಿವೇಕಾನಂದ […]

Read More

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ

ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಹಾಗೂ ವಿಜ್ಞಾನ ಸಂಘದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾಲೇಜಿನ ಕ್ಯಾಂಪಸ್ ನಲ್ಲಿ ಸಸಿಗಳನ್ನು ನೆಡಲಾಯಿತು. ಹಾಗೆಯೇ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸದಲ್ಲಿ ಶಿವಮೊಗ್ಗ ಡಿವಿಎಸ್ ಸೀನಿಯರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊಫೆಸರ್ ಬಿ ಎಂ ಕುಮಾರಸ್ವಾಮಿಯವರು “ಧರೆ ಹತ್ತಿ ಉರಿದಡೆ” ಎಂಬ ಶೀರ್ಷಿಕೆ ಅಡಿಯಲ್ಲಿ ಪರಿಸರದ ಮಾಲಿನ್ಯ, ಪರಿಸರದ ಕಾಳಜಿಗಳು ಮತ್ತು ಪರಿಸರ ಉಳಿಸಿ ಬೆಳೆಸುವಲ್ಲಿ ನಮ್ಮೆಲ್ಲರ ಕರ್ತವ್ಯಗಳ ಕುರಿತು ಅಂಕಿ ಅಂಶಗಳ ಮೂಲಕ […]

Read More

ಸನ್ಮಾನಿತ ಕಾರ್ಯಕ್ರಮ – 2022

Read More

ದೇವರಾಜ್ ರವರಿಗೆ ಪಿ.ಹೆಚ್.ಡಿ ಪದವಿ ಪ್ರಧಾನ

Read More

ಬಿ.ಇಡಿ ಉದ್ಘಾಟನಾ ಕಾರ್ಯಕ್ರಮ 2021-22

 

Read More

ಬೆಂಕಿ ರಹಿತ ಖಾದ್ಯ ತಯಾರಿ ಸ್ಪರ್ಧೆ

ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಹಾಗೂ ಸುಗಂಧ ಸಾಂಸ್ಕೃತಿಕ ವೇದಿಕೆಯ ಅಡಿಯಲ್ಲಿ ಬೆಂಕಿ ರಹಿತ ಖಾದ್ಯ ತಯಾರಿಕಾ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ಕಾಲೇಜಿನ ವಿವಿಧ ತಂಡಗಳು ಭಾಗವಹಿಸಿದ್ದು, ವೈವಿಧ್ಯಮಯ ಖಾದ್ಯಗಳನ್ನು ತಯಾರಿಸಿ ಆ ಖಾದ್ಯ ಗಳ ಪ್ರಾಮುಖ್ಯತೆಯನ್ನು ತೀರ್ಪುಗಾರರಿಗೆ ವಿಶ್ಲೇಷಿಸಿದ್ದಾರೆ. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.

Read More

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ದೇಶಭಕ್ತಿ ಗೀತೆ ಸ್ಪರ್ಧೆ

ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಹಾಗೂ ಸುಗಂಧ ಸಾಂಸ್ಕೃತಿಕ ವೇದಿಕೆಯ ಅಡಿಯಲ್ಲಿ ಪ್ರಶಿಕ್ಷಣಾರ್ಥಿಗಳಿಗಾಗಿ ದೇಶಭಕ್ತಿಗೀತೆ ಸಮೂಹ ಗಾಯನ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳು ತಂಡೋಪತಂಡವಾಗಿ ಅತ್ಯುತ್ತಮ ದೇಶಭಕ್ತಿಗೀತೆಗಳನ್ನು ಸುಮಧುರವಾಗಿ ಹಾಡುವುದರ ಮೂಲಕ ದೇಶಭಕ್ತಿಯನ್ನು ಮೆರೆದರು. ಕುಮದ್ವತಿ ಮಹಾವಿದ್ಯಾಲಯದಲ್ಲಿ ನಡೆದ ಗಾಯನ ಸ್ಪರ್ಧೆ ಹೇಗಿತ್ತು ನೋಡೋಣ ಬನ್ನಿ

Read More

ಭೂ ದಿನದ ಜಲಶಕ್ತಿ ಅಭಿಯಾನ ಕಾರ್ಯಕ್ರಮ

Read More

ವಿಶ್ವ ಪುಸ್ತಕ ದಿನ -2022

Read More