ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ

ಶಿಕಾರಿಪುರ

ಮಾಧ್ಯಮಗಳಲ್ಲಿ

ಇತಿಹಾಸ ಅರಿಯದವ ಇತಿಹಾಸ ಸೃಷ್ಟಿಸಲಾರ

ಶಿಕಾರಿಪುರ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಭಾಷಾ ಸಂಘ ಹಾಗೂ ಗ್ರಂಥಾಲಯ ಸಲಹಾ ಸಮಿತಿ ವತಿಯಿಂದ ವಿಶ್ವ ಪುಸ್ತಕ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಾಚಾರ್ಯರಾದ ಡಾ. ಶಿವಕುಮಾರ್ ಜಿ.ಎಸ್ ಪುಸ್ತಕ ಪ್ರದರ್ಶನವನ್ನು ಉದ್ಘಾಟನೆ ಮಾಡಿದರು. ಪುಸ್ತಕ ದಿನಾಚರಣೆಯ ಅಂಗವಾಗಿ ಪ್ರಾಧ್ಯಾಪಕರು ಪ್ರಶಿಕ್ಷಣಾರ್ಥಿಗಳು ಸಂಗ್ರಹಿಸಿದ ಪುಸ್ತಕಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

Read More

ತಿಮ್ಲಾಪುರದಲ್ಲಿ ವಿಶ್ವಭೂಮಿ ದಿನಾಚರಣೆ

ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಶ್ವ ಭೂಮಿ ದಿನಾಚರಣೆ ಅಂಗವಾಗಿ ಜಲಶಕ್ತಿ ಅಭಿಯಾನ ಕುರಿತು ತಿಮ್ಲಾಪುರ ಗ್ರಾಮದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ನೀರಿನ ಸಂರಕ್ಷಣೆ ಕುರಿತು ಘೋಷಣೆಗಳನ್ನು ಕೂಗುತ್ತಾ ಗ್ರಾಮಸ್ಥರಲ್ಲಿ ಅರಿವನ್ನು ಮೂಡಿಸಲಾಯಿತು. ಈ ಸಂದರ್ಭದಲ್ಲಿ ನೀರು ಪೋಲಾಗುತ್ತಿರುವದನ್ನು ಗುರುತಿಸಿ ಅದನ್ನು ತಡೆಗಟ್ಟುವ ಕುರಿತು ಗ್ರಾಮಸ್ಥರಲ್ಲಿ ಜಾಗೃತಿಯನ್ನು ಕೂಡ ನೀಡಲಾಯಿತು. ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಆಡಳಿತ ಸಮನ್ವಯಾಧಿಕಾರಿಯಾದ ಕುಬೇರಪ್ಪ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಗಜಾನನ […]

Read More

ತಿಮ್ಲಾಪುರ ಗ್ರಾಮದಲ್ಲಿ ಕುಮದ್ವತಿ ವಿದ್ಯಾಸಂಸ್ಥೆಯಿಂದ ವಿಶ್ವಭೂಮಿ ದಿನಾಚರಣೆ ಪ್ರಯುಕ್ತ ಜಾಗೃತಿ ಜಾಥಾ

Read More

ಕೆ.ಸಿ.ಇ ವಾರ್ಷಿಕ ಸ್ನೇಹ ಸಮ್ಮೇಳನ

ಇತ್ತೀಚಿಗೆ ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ನಾಲ್ಕನೇ ಸೆಮಿಸ್ಟರ್‌ ಪ್ರಶಿಕ್ಷಣಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 2020-21 ಸಾಲಿನ ಸುಜ್ಞಾನ ವಾರ್ಷಿಕ ಸಂಚಿಕೆ, ಭಾಷಾಸಂಘದ ಚಿಗುರು ಮತ್ತು ಇನ್ಸ್ಪೈರ್ ನಿಯತಕಾಲಿಕೆಗಳು, ಸಮಾಜ ವಿಜ್ಞಾನ ಸಂಘದ ನಿಯತ ಕಾಲಿಕೆ, ವಿಜ್ಞಾನ ಸಂಘದ ನಿಯತ ಕಾಲಿಕೆಗಳನ್ನ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಶಿವಮೊಗ್ಗ ಡಯಟ್‌ ನ ಹಿರಿಯ ಉಪನ್ಯಾಸಕ ಡಾ. ಹರಿಪ್ರಸಾದ್‌, ಎನ್‌ ಇ ಪಿ 2020ರ ಶೈಕ್ಷಣಿಕ ಹೊಸ […]

Read More

2020-21 ಮಾಧ್ಯಮ ಜಾಹೀರಾತು

 

Read More

ಘನ ತ್ಯಾಜ್ಯ ಸಂಗ್ರಹಣೆ ಮತ್ತು ನಿರ್ವಹಣೆ ಕುರಿತು ಉಪನ್ಯಾಸ

ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯವು ರಾಷ್ಟ್ರೀಯ ಸೇವಾಯೋಜನೆ ವಾರ್ಷಿಕ ವಿಶೇಷ ಶಿಬಿರವನ್ನು ವಿವೇಕನಗರದ ತರಲಗಘಟ್ಟ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಫೆಬ್ರವರಿ 22 ರಿಂದ 28 ರ ವರೆಗೆ ಶಿಬಿರ ನಡೆಯಲಿದ್ದು ಸಂಸದ ಬಿ.ವೈ ರಾಘವೇಂದ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಶಿಬರದ ಮೂರನೇ ದಿನದಂದು ಸಂಪನ್ಮೂಲ ವ್ಯಕ್ತಿಯಾಗಿ ಪ್ರತಾಪ್‌ ಎಮ್.ಎಲ್‌ ಆಗಮಿಸಿದ್ದು , ಪ್ರಶಿಕ್ಷಣಾರ್ಥಿಗಳಿಗೆ ಘನತ್ಯಾಜ್ಯ ಸಂಗ್ರಹಣೆ ಮತ್ತು ನಿರ್ವಹಣೆ ಕುರಿತಾಗಿ ಪ್ರಾಯೋಗಿಕವಾಗಿ ಉಪನ್ಯಾಸ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಿವಕುಮಾರ್‌ ಜಿ.ಎಸ್‌ , ಶಿವರಾಜ್‌, ಡಾ.ರವಿ ಹೆಚ್‌, ಡಾ.ಕಿರಣ್‌ […]

Read More

ಎನ್ ಎಸ್ ಎಸ್ ನಿಂದ ಶ್ರಮದ ಅರಿವು – 2022

Read More

ಜೀವನದ ಪಾಠ ತಿಳಿಸುವ ಮೇಷ್ಟ್ರು ಆಗಿ

Read More

ಬಿ.ಇಡಿ: ಸುಮ 9ನೇ ರ್‍ಯಾಂಕ್

Read More

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಚರಿಸಿದ ಶಿಕ್ಷಕರ ದಿನಾಚರಣೆ

Read More