ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ

ಶಿಕಾರಿಪುರ
ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ > ಮಾಧ್ಯಮಗಳಲ್ಲಿ > ಬೆಂಕಿ ರಹಿತ ಖಾದ್ಯ ತಯಾರಿ ಸ್ಪರ್ಧೆ

ಬೆಂಕಿ ರಹಿತ ಖಾದ್ಯ ತಯಾರಿ ಸ್ಪರ್ಧೆ

ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಹಾಗೂ ಸುಗಂಧ ಸಾಂಸ್ಕೃತಿಕ ವೇದಿಕೆಯ ಅಡಿಯಲ್ಲಿ ಬೆಂಕಿ ರಹಿತ ಖಾದ್ಯ ತಯಾರಿಕಾ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ಕಾಲೇಜಿನ ವಿವಿಧ ತಂಡಗಳು ಭಾಗವಹಿಸಿದ್ದು, ವೈವಿಧ್ಯಮಯ ಖಾದ್ಯಗಳನ್ನು ತಯಾರಿಸಿ ಆ ಖಾದ್ಯ ಗಳ ಪ್ರಾಮುಖ್ಯತೆಯನ್ನು ತೀರ್ಪುಗಾರರಿಗೆ ವಿಶ್ಲೇಷಿಸಿದ್ದಾರೆ. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.