Media Watch
ಕೆ.ಸಿ.ಇ ವಾರ್ಷಿಕ ಸ್ನೇಹ ಸಮ್ಮೇಳನ
Date : 11-04-2022
ಇತ್ತೀಚಿಗೆ ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ನಾಲ್ಕನೇ ಸೆಮಿಸ್ಟರ್ ಪ್ರಶಿಕ್ಷಣಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 2020-21 ಸಾಲಿನ ಸುಜ್ಞಾನ ವಾರ್ಷಿಕ ಸಂಚಿಕೆ, ಭಾಷಾಸಂಘದ ಚಿಗುರು ಮತ್ತು ಇನ್ಸ್ಪೈರ್ ನಿಯತಕಾಲಿಕೆಗಳು, ಸಮಾಜ ವಿಜ್ಞಾನ ಸಂಘದ ನಿಯತ ಕಾಲಿಕೆ, ವಿಜ್ಞಾನ ಸಂಘದ ನಿಯತ ಕಾಲಿಕೆಗಳನ್ನ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಶಿವಮೊಗ್ಗ ಡಯಟ್ ನ ಹಿರಿಯ ಉಪನ್ಯಾಸಕ ಡಾ. ಹರಿಪ್ರಸಾದ್, ಎನ್ ಇ ಪಿ 2020ರ ಶೈಕ್ಷಣಿಕ ಹೊಸ […]
Lecture on Solid Waste Collection and Management
Date : 06-04-2022
ಶಿಕಾರಿಪುರದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯವು ರಾಷ್ಟ್ರೀಯ ಸೇವಾಯೋಜನೆ ವಾರ್ಷಿಕ ವಿಶೇಷ ಶಿಬಿರವನ್ನು ವಿವೇಕನಗರದ ತರಲಗಘಟ್ಟ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಫೆಬ್ರವರಿ 22 ರಿಂದ 28 ರ ವರೆಗೆ ಶಿಬಿರ ನಡೆಯಲಿದ್ದು ಸಂಸದ ಬಿ.ವೈ ರಾಘವೇಂದ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಶಿಬರದ ಮೂರನೇ ದಿನದಂದು ಸಂಪನ್ಮೂಲ ವ್ಯಕ್ತಿಯಾಗಿ ಪ್ರತಾಪ್ ಎಮ್.ಎಲ್ ಆಗಮಿಸಿದ್ದು , ಪ್ರಶಿಕ್ಷಣಾರ್ಥಿಗಳಿಗೆ ಘನತ್ಯಾಜ್ಯ ಸಂಗ್ರಹಣೆ ಮತ್ತು ನಿರ್ವಹಣೆ ಕುರಿತಾಗಿ ಪ್ರಾಯೋಗಿಕವಾಗಿ ಉಪನ್ಯಾಸ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಿವಕುಮಾರ್ ಜಿ.ಎಸ್ , ಶಿವರಾಜ್, ಡಾ.ರವಿ ಹೆಚ್, ಡಾ.ಕಿರಣ್ […]

(08187) 222383, 222067
kumadvathibed@gmail.com 






